Skip to main content

Khulke Jeene Ka Tharika Yahin Sikhate Hein!! Hai na?


We learn the way of living amidst the nature, surroundings covered by greenery, sweet noise of the chirping of birds, peaceful sounds, etc filled with lots and lots of lively lessons.

We learn life, we learn biology, we learn our atmosphere....
We adopt the practicality to our lives. 
One or the other way..
They dwell us into immense thoughts that recreate ourselves. 
Cool!! They are the best mood changers!
Indeed, it is mother nature, our god-gifted teacher! 

    - Anki

Comments

Popular posts from this blog

ಕರ್ವಾಲೊ | ಕೆ.ಪಿ. ಪೂರ್ಣಚಂದ್ರ ತೇಜಸ್ವಿ | ಈ ಕಾದಂಬರಿಯ ಮೂಲಕ ಮೂಡಿಗೆರೆಯ ಪರಿಸರ-ಕಾನನಗಳ ಒಮ್ಮೆ ವಿಹರಿಸೋಣ ಬನ್ನಿ..

ಪುಸ್ತಕ: ಕರ್ವಾಲೊ  ಲೇಖಕರು: ಕೆ.ಪಿ. ಪೂರ್ಣಚಂದ್ರ ತೇಜಸ್ವಿ  ಇತ್ತೀಚೆಗೆ audio book ನತ್ತ ಸ್ವಲ್ಪ ಮೋಹ ಜಾಸ್ತಿ.. English Novels ಓದುವಾಗ ಅದೇ ಪುಸ್ತಕದ Audiobook ಕೇಳುತ್ತಾ, ಪುಸ್ತಕ‌ ಓದಿಕೊಂಡು‌ ಹೋಗುವ ಮಜವೇ ಬೇರೆ. (ಆಂಗ್ಲ ಭಾಷೆಯಲ್ಲಾದರೆ ಬರೀ audio book ಕೇಳುವಾಗ ಕೆಲವು ಶಬ್ದಗಳು, ಉಚ್ಚಾರಣೆ ಸ್ಪಷ್ಟವಾಗಿ ಗೊತ್ತಾಗುವುದಿಲ್ಲ). ಹೀಗೇ ಮೊನ್ನೆ ಒಮ್ಮೆ ಯಾವುದಾದರೂ ಕನ್ನಡ AudioBook ಸಿಗಬಹುದಾ ಎಂದು ನಮ್ಮ ಬಡವರ ಬಂಧು YouTube ನಲ್ಲಿ ತಡಕಾಡುತ್ತಿದ್ದಾಗ "ಬನ್ನಿ ಓದೋಣ" ಎಂಬ Channel ಸಿಕ್ಕಿತು. ಅದರಲ್ಲಿ ಪೂಚಂತೇ ಯವರ ಈ ಕಾದಂಬರಿಯ ಕಂಡೆ! ತೇಜಸ್ವಿಯವರ ಕಾದಂಬರಿಗಳನ್ನು ಓದುವ ಬಯಕೆ ಮೊದಲಿಂದಲೇ ಇತ್ತು.. Lockdown ಸಂದರ್ಭ ಪೋಸ್ಟಾಫೀಸು PDF ಅರ್ಧ ಓದಿದ್ದೆ, ಕಾರಣಾಂತರಗಳಿಂದ ಮುಂದೆ ಓದಲು ಸಾಧ್ಯವೇ ಆಗಿರಲಿಲ್ಲ. ಈ AudioBook ಸಿಕ್ಕಿದ್ದು ತುಂಬಾ ಖುಷಿಯಾಯಿತು! ತಡಮಾಡದೇ ಕೇಳಲಾರಂಭಿಸಿದೆ... ಈ ಕಾದಂಬರಿಯ ಹೆಸರು ಕೇಳಿದೊಡನೆ, ಕಾಡುವ ಮೊಟ್ಟಮೊದಲ ಪ್ರಶ್ನೆ, "ಹೌದು, ಈ ಕರ್ವಾಲೋ ಅಂದರೆ ಏನು?" ಎಂದು. ಕರ್ವಾಲೋ, ಈ ಪುಸ್ತಕದಲ್ಲಿ ಬರುವ ಮುಖ್ಯಪಾತ್ರ. ಇವರು ಮೇಧಾವಿ ಪರಸರ ವಿಜ್ಞಾನಿ ಹಾಗೂ ಸಂಶೋಧಕ! ಪೂಚಂತೇಯವರೂ ತಾವೇ ಒಂದು ಪಾತ್ರವಾಗಿ ಕಥೆಯ ನಿರೂಪಣೆ ಮಾಡುತ್ತಾರೆ. ಪೂಚಂತೇಯವರ ನಾಯಿ 'ಕಿವಿ'ಯದ್ದೂ ಪ್ರಮುಖ ಪಾತ್ರವೇ! ಎಡವಟ್ಟಿಗೇ ಹೆಸರಾದ ಮಂದಣ್ಣ ಅಂತ ಕರ್ವಾಲೋರ ಪಟ್ಟ...

ಜಗವೆಂಬ ರಂಗಭೂಮಿ!

ಈ ಜಗವೊಂದು ನಾಟಕ ರಂಗ, ಪ್ರತಿ ಜೀವಿಗೂ ದೇವನಿತ್ತಹನು ಪಾತ್ರವ!  ಇಲ್ಲಿ ಒಬ್ಬರಂತಿನ್ನೊಬ್ಬರಿಲ್ಲ; ಜಗವೇ ಒಂದು ರಂಗು ರಂಗಿನ ಭೂಮಿಯಾದರೆ, ಅದರೊಳು ಕೋಟಿ ನಾಟಕಗಳು! ಇಲ್ಲಿ, ಪ್ರತಿಯೊಬ್ಬ ಪಾತ್ರಧಾರಿಯ ಹಣೆ ಬರಹವೂ ವಿಧಿ ವಿರಚಿತ; ಬ್ರಹ್ಮನಾಟದಿ ನಾವೆಲ್ಲ ಆತನಾಡಿಸಿದಂತೆ ಆಡುವ ಗೊಂಬೆಗಳು! ಒಳಿತು-ಕೆಡುಕುಗಳ ಮಿಶ್ರಭಾವವನು ಒಳಗೊಂಡ ರಂಗಸ್ಥಳವಿದು; ಈ "ಜೀವನಾಟಕ" ದಿ ತಿರುವುಗಳು ಸಹಸ್ರಾರು.. ಮಿಥ್ಯೆಯ ಮಾಯೆಯೊಡನೆ ನಿಜದ ಕೀಮತ್ತು ಕಡಿಮೆಯಾಗಿ ಕಾಣದಿರದು.. ಅದೇನೇ ಇರಲಿ, ಅದೇನೇ ಬರಲಿ, ಕಟ್ಟಕಡೆಯ ಜಯ, ಒಳಿತಿಗೇ, ನಿತ್ಯಸತ್ಯಕೇ! ಬದಲಾಗುತಿದೆ ಈ ಬದುಕು;  ದಿನ-ದಿನ, ಕ್ಷಣ ಕ್ಷಣಕೂ.. ಸೃಷ್ಟಿಯ ಸುಂದರ ಉಡುಗೊರೆಯಾದ ಈ ಬದುಕನು, ಹೂವಿನಂತೆ ಮಧುರವಾಗಿ ಬಾಳಿ ಸಾರ್ಥಕ್ಯ ಪಡೆಯೋಣ! ~ 'ಶ್ರೀಪದ'

ಅಮ್ಮ

ಕರುಳ ಬಳ್ಳಿಯ ಸಂಬಂಧ.. ಜನ್ಮದಾತೆಯ ಜೊತೆಗಿನ ಅನುಬಂಧ.. ಈ ಭಾವ-ಬಂಧವು ಅಕ್ಷರಗಳಿಗೆ ನಿಲುಕದ್ದು.. ' ಅಮ್ಮ ' ಎಂಬೆರಡಕ್ಷರಕೆ ಸಾಲುಗಳೇ ಸೋಲುವವು.. ನವಮಾಸ ಗರ್ಭದಿ ರಕ್ಷಿಸಿ ಎನಗೆ ಜನ್ಮವ ನೀಡ್ದೆ..  ನಿನ್ನ ರೂಪವನೇ ಎನಗೂ ಇತ್ತೆ.. ತ್ಯಾಗಮಯಿ ತಾಯಿ ನೀನಾದೆ.. ಏನಾದರೇನು, ಪ್ರತಿ ಬಾರಿ ನೀ ಎನ್ನೊಡನಿದ್ದೆ.. ಮೊದಲ ಗುರುವಾಗಿ ನಿನ್ನ ಸಂಸ್ಕಾರ-ನಿಷ್ಠೆಗಳ ಹಸ್ತಾಂತರಿಸಿದೆ.. ನೀನೇ ಎನ್ನ ಪ್ರೀತಿಯ ಪುಟ್ಟು  ಪ್ರಪಂಚವಮ್ಮಾ.. ಅರೆಕ್ಷಣ ಜಗಳಾಡಿದರೂ ಮುನಿಸು ತೋರದೆ ಕ್ಷಮಿಸುವಾಕೆ.. ತಿಳಿಯದೆ ಮಾಡ್ವ ತಪ್ಪನ್ನೆಲ್ಲ ತಿದ್ದುವಾಕೆ.. ಸುಖ-ದುಃಖಗಳಲ್ಲಿ ನಿರತ ನನ್ನೊಡನಿರುವಾಕೆ.. ತಾನ್ಪಟ್ಟ ಕಷ್ಟಗಳ ತನ್ನ ಮಗುವು ಕಾಣಬಾರದೆಂದು ಬಯಸುವಾಕೆ.. ನೀನಿರದೆ ನಾನೆಲ್ಲಿ!? ಅಮ್ಮಾ..... ಎನಗೆ, ನೀ ಹಾಡುವ ಮಧುರ ಪದ್ಯಗಳ ಕೇಳುವಾಸೆ..  ಈ ದಿನದ ಆಗು-ಹೋಗುಗಳ ಕುರಿತು ನಿನಗ್ಹೇಳುವಾಸೆ..  ನಮ್ಮಿಬ್ಬರದೇ ಪ್ರಪಂಚದ ಕುರಿತು ಕ್ಷಣಕಾಲ ಚರ್ಚಿಸುವಾಸೆ..  ನಿನ್ನ ಮಮತೆಯ ಮಡಿಲಲ್ಲಿ ಪುಟ್ಟ ಕಂದನಾಗಿ ಮಲಗುವಾಸೆ... ನಿನ್ನ ಒಡಲದು ಭಾವದ ಕಡಲಮ್ಮಾ.. ಎನಗೆ ಜನ್ಮವಿತ್ತ ಜನನಿ ನಿನಗೆ ಜನುಮದಿನದ ಶುಭಾಶಯ ❤️                                    ಇಂತಿ ನಿನ್ನ ಪುಟ್ಟು - ಶ್ರೀಪದ